ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.
ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?
ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ. ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?
ಟ್ರೂ ಕಾಲರ್ ಆಪ್ ಇನ್ಸ್ಟಾಲ್ ಮಾಡಿದ ನಮ್ಮ ಮೊಬೈಲ್ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?
ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?
ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.
ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.
ಯಾಕೆ ಉಪಯೋಗಿಸಬಾರದು?
ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.
ನಾವೇನು ಮಾಡಬೇಕು?
ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.
ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…