ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.
ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?
ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ. ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?
ಟ್ರೂ ಕಾಲರ್ ಆಪ್ ಇನ್ಸ್ಟಾಲ್ ಮಾಡಿದ ನಮ್ಮ ಮೊಬೈಲ್ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?
ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?
ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.
ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.
ಯಾಕೆ ಉಪಯೋಗಿಸಬಾರದು?
ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.
ನಾವೇನು ಮಾಡಬೇಕು?
ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.
ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.