ಸಿನಿಮಾ

ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

1188

ಪುಟ್ಟಗೌರಿ ಕ್ಯಾನ್ಸರ್ ಬಂದ್ರು ಸಾಯಲಿಲ್ಲ, ಮಣ್ಣಲ್ಲಿ ಜೀವಂತ ಸಮಾಧಿ ಮಾಡಿದ್ರು ಸಾಯಲಿಲ್ಲ. ಪಾಪ ಗೌರಿನ ಏನೇ ಮಾಡಿದ್ರು ಸಾಯಿಸೋಕೆ ಆಗ್ತಿಲ್ಲ.

ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…