ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..