ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.