News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ತಂತ್ರಜ್ಞಾನ

ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

2156

ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್‌ಟ್ಯಾಗ್ ಅಂದ್ರೆ ಏನು ?

ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…


ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್‌ಎಫ್‌ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್‌ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್‌ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್‌ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್‌ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್‌ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್‌ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಡಿಸೆಂಬರ್ 1ರಿಂದ ಫಾಸ್ಟ್‌ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್‌ಟ್ಯಾಗ್ ನಿರ್ಧಾರ ಟೋಲ್‌ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …