ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…