ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…