News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

286

ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…