ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.