ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…