ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.