ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…