ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

ಈ ಜೀವಂತ ಪಳೆಯುಳಿಕೆ ಟೈರನ್ನೋಸರಸ್ ರೆಕ್ಸ್ ಹಾಗೂ ಟ್ರೈಸೆರಟಾಪ್ಸ್ ಇದ್ದಂತಹ ಕಾಲದ್ದಾಗಿರಬೇಕು ಹಾಗೂ ೮೦ ಲಕ್ಷ ವರ್ಷದ ಹಳೆಯದ್ದಾಗಿರಬೇಕೆಂದು ಅಂದಾಜಿಸಲಾಗಿದೆ.

ಯುರೋಪಿಯನ್ ಯೂನಿಯನ್ ಪ್ರಾಜೆಕ್ಟ್ ಸಂಶೋಧಕರು ಈ ಹಾವಿನಂತಿರುವ ಗಂಡು ತಿಮಿಂಗಿಲವನ್ನು ಅಲ್ಗಾರ್ವೇ ತೀರದಲ್ಲಿ ಈ ಬೇಸಿಗೆಯಲ್ಲಿ ಪತ್ತೆ ಹಚ್ಚಿದ್ದರು. ಈ ಜೀವಿ ಉದ್ದ, ಸಪೂರವಾಗಿದ್ದು ಹಾವಿನಂತಹ ದೇಹಾಕೃತಿ ಹೊಂದಿದೆ ಹಾಗೂ ೧.೫ ಮೀಟರ್ ಉದ್ದವಿದೆ.

ಈ ಜೀವಿಯನ್ನು ’ಖ್ಲಾಮಿಡೊಸೆಲಖಸ್ ಎಂಗುನಿಯಸ್’ ಎಂದು ಹೆಸರಿಸಲಾಗಿದ್ದು ಅದರ 3೦೦ ಹಲ್ಲುಗಳು 25 ಸಾಲುಗಳಲ್ಲಿ ಫ್ರಿಲ್ ಮಾದರಿ ಜೋಡಿಸಲ್ಪಟ್ಟಿವೆ. ಈ ತಿಮಿಂಗಿಲಕ್ಕೆ ಆರು ಜತೆ ಗಿಲ್ ಅಥವಾ ಶ್ವಾಸಾಂಗವಿದ್ದು ಅದರ ಅಂಚುಗಳು ನೆರಿಗೆಯಾಕಾರದಲ್ಲಿವೆ. ಸಾಗರ ತಳದಲ್ಲಿ ಸಾಕಷ್ಟು ಪೋಷಕಾಂಶಗಳು ದೊರೆಯದೆ ಈ ಜೀವಿ ಬೆಳೆದಿಲ್ಲವೆನ್ನಲಾಗಿದೆ.

ಪೋರ್ಚುಗೀಸ್ ಇನ್ಸ್ಟಿಟ್ಯೂಟ್ ಫಾರ್ ದಿ ಸೀ ಎಂಡ್ ಎಟ್ಮಾಸ್ಫಿಯರ್ ಈ ಜೀವಿಯನ್ನು ‘ಲಿವಿಂಗ್ ಫಾಸ್ಸಿಲ್’ ಎಂಉ ಬಣ್ಣಿಸಿದೆ. ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲೆಂಡಿನಲ್ಲಿ ಇತ್ತೀಚೆಗೆ ಪತ್ತೆ ಹಚ್ಚಲಾದ ತಿಮಿಂಗಿಲಗಳ ಪಟ್ಟಿಗೆ ಇದು ಸೇರಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…