ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಜಮ್ವಾ ರಾಮಗಢ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ನಾರಾಯಣ ಮೀನಾ ಅವರ ಪುತ್ರ ರಾಮ್ ಕಿಷನ್ ಗೆ ಗ್ರೇಡ್ 4ರ ಸರ್ಕಾರಿ ನೌಕರಿ ದೊರೆತಿದೆ. 18,008 ಅಭ್ಯರ್ಥಿಗಳ ಪೈಕಿ 18 ಜನರಿಗೆ ಉದ್ಯೋಗ ದೊರೆತಿದ್ದು, ಅವರಲ್ಲಿ ಶಾಸಕರ ಪುತ್ರ ರಾಮ್ ಕಿಷನ್ ಕೂಡ ಒಬ್ಬರು.
ಆದ್ರೆ ಶಾಸಕನ ಪುತ್ರನನ್ನು ನೇಮಕ ಮಾಡಿರುವ ಬಗ್ಗೆ ಉನ್ನತ ತನಿಖೆ ಆಗಬೇಕೆಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ. 15 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿರೋ ಬಿಜೆಪಿ ಸರ್ಕಾರ ಈಗ ಸ್ವಜನ ಪಕ್ಷಪಾತ ಮಾಡುತ್ತಿದೆ ಅಂತಾ ಆರೋಪಿಸಿದ್ದಾರೆ.
ಆದ್ರೆ ಈ ಆರೋಪಗಳನ್ನು ಶಾಸಕ ಮೀನಾ ತಳ್ಳಿಹಾಕಿದ್ದಾರೆ. ತಮ್ಮ ಪುತ್ರ ಮೆಟ್ರಿಕ್ ಪಾಸು ಮಾಡಿದ್ದು, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ ಅಂತಾ ಹೇಳಿದ್ದಾರೆ. ರಾಜಕೀಯ ಎಲ್ಲರಿಗೂ ಆಗಿಬರುವುದಿಲ್ಲ, ಹಾಗಾಗಿ ಮಗ ಕೂಡ ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ