ಉಪಯುಕ್ತ ಮಾಹಿತಿ, ರಾಜಕೀಯ

ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

255

ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ.

ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ. ಪ್ರಜೆಗಳು ಸಾಯುತ್ತಿದ್ದರೂ ತಲೆ ಕೆಡಿಸಿಕೊಳ್ಳದೆ ಅದೇ ಮಾತುಗಳನ್ನಾಡುತ್ತವೆ.ಆಫ್ರಿಕಾ ದೇಶ ಇದಕ್ಕೆ ಭಿನ್ನ.ತನ್ನ ಪ್ರಜೆಗಳ ಸಂಕ್ಷೇಮಕ್ಕೇ ನಮ್ಮ ಆಧ್ಯತೆ.

‘ಸಿಯೆರ್ರಾ ಲಿಯೋನ್’ಒಂದು ಕಾಲದಲ್ಲಿ ಘರ್ಷಣೆಗಳಿಂದ ಕುಗ್ಗಿಹೋದ ದೇಶ. ಆದರೆ ಆದೀಗ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದೆ. ತನ್ನ ದೃಷ್ಟಿಯನ್ನು ತನ್ನ ಪ್ರಜೆಗಳ ಸಂಕ್ಷೇಮದ ಮೇಲೆ ಕೇಂದ್ರೀಕರಿಸಿದೆ.

ವಿವಿಧ ಸಂಕ್ಷೇಮ ಯೋಜನೆಗಳಿಗಾಗಿ ಹಣದ ಅವಶ್ಯಕತೆ ಬಂದಿತು. ಇದಕ್ಕಾಗಿ ಒಂದು ಸಂಚಲನಾತ್ಮಕ ನಿರ್ಣಯವನ್ನು ತೆಗೆದುಕೊಂಡಿತು. ಮೊದಲ ಬಾರಿಗೆ ತನ್ನ ದೇಶದಲ್ಲಿ ದೊರೆತ ವಜ್ರವನ್ನು ಮಾರಿತು .ಇದರಿಂದ 40 ಕೋಟಿ ರೂಪಾಯಿಗಳು ಬಂದವು.

ವಿಶ್ವದಲ್ಲೇ ಅತೀ ದೊಡ್ಡದೆನಿಸಿಕೊಂಡ ವಜ್ರಗಳಲ್ಲಿ ಒಂದಾಗಿರುವ ‘ ಪೀಸ್ ಡೈಮಂಡ್ ‘( ಶಾಂತಿ ವಜ್ರ) ಅನ್ನು ಬ್ರಿಟನ್ ದೇಶದ ಕುಬೇರನೆಂದೇ ಹೆಸರು ವಾಸಿಯಾಗಿರುವ ‘ಲಾರೆನ್ಸ್ ಗ್ರಾಫ್ ‘ ಕೊಂಡು ಕೊಂಡರು. 709 ಕ್ಯಾರೆಟ್ ತೂಕದ ಈ ವಜ್ರವನ್ನು ಇಂಟರ್ ನ್ಯಾಶನಲ್ ಡೈಮಂಡ್ ಟ್ರೇಡಿಂಗ್ ನೆಟ್ ವರ್ಕ್ ರಾಪ್ಪೋರ್ಟ್ ಗ್ರೂಪ್ ನ್ಯೂಯಾರ್ಕ್ ನಲ್ಲಿ ಬಹಿರಂಗವಾಗಿ ಹರಾಜು ಹಾಕಿತು.

‘ಸಿಯೆರ್ರಾ ಲಿಯೋನ್’ ಒಂದು ವಜ್ರವನ್ನು ಹರಾಜು ಮೂಲಕ ಮಾರಾಟ ಮಾಡಿರುವುದು ಇದೇ ಮೊದಲು. ಸರಕಾರವೇ ಮಾರಿಬಿಟ್ಟರೆ… ವಜ್ರಗಳ ಸ್ಮಗ್ಲಿಂಗ್ ಇರುವುದಿಲ್ಲವೆಂದು ಆ ದೇಶದ ನೇತಾರರು ಹೇಳುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…