ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.
ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…