ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು.

ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ.
ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ ಮೊದಲು ಪುರುಷನ ದೇಹದ ಮೇಲ್ಭಾಗವನ್ನು ಗಮನಿಸುತ್ತಾಳಂತೆ. ಆದ್ರೆ ಪುರುಷರ ಗಮನ ಮಾತ್ರ ಮಹಿಳೆಯರ ಸ್ತನ, ಸೊಂಟ ಮತ್ತು ಹಿಪ್ಸ್ ಮೇಲಿರುತ್ತದೆ.

ಒಬ್ಬಳನ್ನು ಪ್ರೀತಿಸುತ್ತಿದ್ರೂ ಅಥವಾ ಮದುವೆಯಾಗಿದ್ರೂ ಪರಸ್ತ್ರೀ ಕಡೆಗೆ ಕಣ್ಣು ಹಾಯಿಸುವ ಅಭ್ಯಾಸ ಪುರುಷರಲ್ಲೇ ಹೆಚ್ಚಾಗಿರುತ್ತದೆ. ಪರಪುರುಷನ ಕಡೆಗೆ ಆಸೆಗಣ್ಣಿನಿಂದ ನೋಡುವ ಮಹಿಳೆಯರ ಸಂಖ್ಯೆ ಕಡಿಮೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಯಾರು ಇಂತಹ ಆಕರ್ಷಣೆಗೆ ಒಳಗಾಗುವುದಿಲ್ವೋ ಅವರೇ ಜೀವನದಲ್ಲಿ ಹೆಚ್ಚು ಖುಷಿಯಾಗಿ, ತೃಪ್ತಿಯಿಂದ ಇರುತ್ತಾರಂತೆ. ಆಕರ್ಷಣೆ ಸಹಜ, ಆದ್ರೆ ಅದು ನಿಮ್ಮ ಸಂಬಂಧಕ್ಕೆ ಕುತ್ತು ತರುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಅತ್ತಿತ್ತ ಕಣ್ಣು ಹಾಯಿಸದೇ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…