ಹಣ ಕಾಸು

ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

178

ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.

ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.

ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್‍ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್‍ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್‍ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.

ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಜ್ಯೋತಿಷ್ಯ

    ತುಂಬಾ ಅದೃಷ್ಟವಂತರಾಗಿರುತ್ತಾರೆ ಇಂಥ ಹುಡುಗಿಯರು!ಇವರು ಮನೆಗೆ ಬಂದ್ರೆ ಬದಲಾಗುತ್ತೆ ಅದೃಷ್ಟ…

    ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ