ಹಣ ಕಾಸು

ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

174

ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.

ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.

ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್‍ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್‍ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್‍ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್‍ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.

ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…