ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.
ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.
ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದೆ.
ಈ ಬಾಲಕನಿಗೆ ಕಾರ್ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.
‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.
ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…