ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…