News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

194

ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.

1. ಅಕ್ಷಯ್ ಕುಮಾರ್:-

ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ  ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.

2. ದೀಪಿಕಾ ಪಡುಕೋಣೆ:-

ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.

3. ಅಮಿರ್ ಖಾನ್:-

ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ  ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು.  ಈಗ ಸೂಪರ್ ಸ್ಟಾರ್ ಆಗಿದ್ದಾರೆ .

4. ಐಶ್ವರ್ಯ ರೈ:-

ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.

5. ಕಪಿಲ್ ದೇವ್:-

ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ  ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.

6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.

7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.

8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…