News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಆರೋಗ್ಯ

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

380

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

1.ಅಜೀರ್ಣತೆಗೆ:-

 

ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

 2.ರೋಗ ನಿರೋಧಕ ಶಕ್ತಿ:-

ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

3.ರಕ್ತ ಪರಿಚಲನೆಗೆ:-

ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

4. ತೂಕ ಇಳಿಕೆಗೆ:-

ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…