News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

383

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

1.ಅಜೀರ್ಣತೆಗೆ:-

 

ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

 2.ರೋಗ ನಿರೋಧಕ ಶಕ್ತಿ:-

ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

3.ರಕ್ತ ಪರಿಚಲನೆಗೆ:-

ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

4. ತೂಕ ಇಳಿಕೆಗೆ:-

ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….