ಆರೋಗ್ಯ

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

380

ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

1.ಅಜೀರ್ಣತೆಗೆ:-

 

ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

 2.ರೋಗ ನಿರೋಧಕ ಶಕ್ತಿ:-

ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

3.ರಕ್ತ ಪರಿಚಲನೆಗೆ:-

ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

4. ತೂಕ ಇಳಿಕೆಗೆ:-

ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…