ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.


ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…