News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸೌಂದರ್ಯ

ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

893

ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.

ಮೆಂತ್ಯ :-

ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.

ಮೊಸರು :-

ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.

ಬೀಟರೋಟ್ :-

ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.

ಕಡಲೆಹಿಟ್ಟು :-

ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.

ಅಲೋವೇರಾ ಜೆಲ್ :-

ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಉಪಯುಕ್ತ ಮಾಹಿತಿ

    ಕಪ್ಪು ದಾರ ಕಟ್ಟಿಕೊಂಡರೆ ಆಗುವ ಲಾಭಗಳು ಯಾವುವು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ..

    ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…