ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…