ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…