ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…