News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

894

ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.

ಮೆಂತ್ಯ :-

ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.

ಮೊಸರು :-

ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.

ಬೀಟರೋಟ್ :-

ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.

ಕಡಲೆಹಿಟ್ಟು :-

ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.

ಅಲೋವೇರಾ ಜೆಲ್ :-

ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….