News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

894

ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.

ಮೆಂತ್ಯ :-

ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.

ಮೊಸರು :-

ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.

ಬೀಟರೋಟ್ :-

ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.

ಕಡಲೆಹಿಟ್ಟು :-

ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.

ಅಲೋವೇರಾ ಜೆಲ್ :-

ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…