ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.ಉತ್ತರ ಪ್ರದೇಶ ಸರಕಾರ ಈಚೆಗಷ್ಟೇ ಬಿಡುಗಡೆ ಮಾಡಿದ್ದ ಪ್ರವಾಸೋದ್ಯಮ ಪುಸ್ತಿಕೆಯಲ್ಲಿ ತಾಜ್ ಮಹಲ್ ಉಲ್ಲೇಖವನ್ನು ಕೈಬಿಡಲಾಗಿತ್ತು. ತತ್ಪರಿಣಾಮವಾಗಿ ಭಾರೀ ಟೀಕೆ, ಟಿಪ್ಪಣಿ, ವಿವಾದ ಸೃಷ್ಟಿಯಾಗಿತ್ತು.

ಅದಾಗಿ ಇದೀಗ ccc ಅವರು ‘ಐತಿಹಾಸಿಕ ತಾಜ್ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳು’ ಎಂದು ಹೇಳುವ ಮೂಲಕ ಇನ್ನೊಂದು ವಿವಾದವನ್ನು ಸೃಷ್ಟಿಸಿದ್ದಾರೆ.
ಸರ್ಧಾನಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಸೋಮ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡವನ್ನು ಕಟ್ಟಿದವರು ದ್ರೋಹಿಗಳು; ಆದುದರಿಂದ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನ ಇಲ್ಲ’ ಎಂದು ಗುಡುಗಿದ್ದಾರೆ.

“ತಾಜ್ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ; ಅದನ್ನು ಕಟ್ಟಿದ್ದ ಶಹಜಹಾನ್ ತನ್ನ ತಂದೆಯನ್ನೇ ಜೈಲಿಗೆ ಹಾಕಿದ್ದ’ ಎಂದು ಸೋಮ್ ಹೇಳಿದ್ದಾರೆ.
ಮೀರತ್ ಜಿಲ್ಲೆಯ ಸಿಸೋಲಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಶಾಸಕ ಸೋಮ್ ತಾಜ್ ಮಹಲ್ ಕುರಿತಾಗಿ ತನ್ನ ಅಭಿಪ್ರಾಯಗಳನ್ನು ನಿಷ್ಠುರ ಮಾತುಗಳಲ್ಲಿ ಹೇಳಿದರು.

ಇದೇ ವೇಳೆ ಸೋಮ್, “ಮೊಹಮ್ಮದ ಅಲಿ ಜೌಹರ್ ವಿಶ್ವವಿದ್ಯಾಲಯವು ಭಯೋತ್ಪಾಕರ ಕಾರಸ್ಥಾನವಾಗಿದೆ’ ಎಂದು ಆರೋಪಿಸಿದರು.
ಸೋಮ್ ಅವರು ಈ ಹಿಂದೆಯೂ ಕೋಮು ಸಂಘರ್ಷಕ್ಕೆ ಕಾರಣವಾಗುವ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲ ಉರಿನಾಲಗೆಯ ಬಿಜೆಪಿ ಶಾಸಕ ಎಂದೇ ಪರಿಚಿತರಾಗಿದ್ದರು.
ತಾಜ್ ಮಹಲ್ ಮತ್ತು ಮೊಹಮ್ಮದ್ ಅಲಿ ಜೌಹರ್ ವಿವಿ ಕುರಿತಾದ ಸೋಮ್ ಅವರ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ದೂರ ಸರಿದಿದೆ.

“ಸೋಮ್ ಹೇಳಿರುವುದೆಲ್ಲ ಅವರ ವೈಯಕ್ತಿಕ ನೆಲೆಯಲ್ಲಿ; ಅದು ಬಿಜೆಪಿಯ ಅಭಿಪ್ರಾಯವಲ್ಲ’ ಎಂದು ಬಿಜೆಪಿ ವಕ್ತಾರ ಅನಿಲ್ ಸಿಂಗ್, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ನೋಡಿ ಪ್ರತಿಕ್ರಿಯಿಸಿದ್ದಾರೆ.

ಹಾಗಿದ್ದರೂ ಈಚೆಗೆ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡಕ್ಕೂ ಭಾರತೀಯ ಸಂಸ್ಕತಿ ಮತ್ತು ಪರಂಪರೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…