ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…