ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.
ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.
ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.
ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.
ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.
1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.
ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…