ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..