ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…