News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

1167

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.

ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ  ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ  ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ  ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ  ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ  ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ  ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ  ಭಾವನೆಯಾಗಿತ್ತು.

4.ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ  ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ  ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

7. ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು  ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ  ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ.  ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು