ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…