ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.
ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…