News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

213

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.