News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

206

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.