News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

212

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….