ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.
ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…