ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ ಮಟ್ಟದಲ್ಲಿ ವರದಿಯಾಗಿದೆ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ.
ಮಾಲ್ನಿಂದ ಹಿಡಿದು ಗಲ್ಲಿಗಲ್ಲಿಗಳಲ್ಲೂ ತಾಮ್ರದ ಮಾರಾಟ ತುಂಬಾ ಜೋರಾಗಿಯೇ ನಡೆಯುತ್ತಿದೆ. ಒಂದು ಲೀಟರ್ ನೀರು ಹಿಡಿಯುವ ತಾಮ್ರದ ಬಾಟೆಲ್ಗೆ ಕನಿಷ್ಠ ಅಂದರೂ 1300 ರೂ. ಆದರೂ ಕೊಡಲೇಬೇಕು. ಇಷ್ಟಾದರೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿ ಜನರು ತಾಮ್ರದ ಮೇಲೆ ಹಣ ಹಾಕುತ್ತಿದ್ದಾರೆ. ರಾತ್ರಿಯಲ್ಲಿ ತಾಮ್ರದೊಳಗೆ ನೀರಿಟ್ಟು ಬೆಳಗ್ಗೆ ಕುಡಿದರೆ ಗ್ಲೋ ಬರುತ್ತೆ, ಆರೋಗ್ಯವಾಗಿರುತ್ತಾರೆ ಎಂದು ಹತ್ತು ಹಲವು ಕಾರಣಗಳಿಗೆ ಕಾಪರ್ ಫೇಮಸ್ ಆಗಿದೆ.
ಆಶ್ಚರ್ಯ ವೇನೆಂದರೆ ರಾತ್ರಿಎಲ್ಲಾ ತಾಮ್ರದ ಬಾಟಲಿನಲ್ಲಿ ನೀರಿಟ್ಟು ಕುಡಿದರೆ ಕಾಯಿಲೆ ಬರಲಿದೆ. ಪೌಷ್ಠಿಕತೆಗೆ ಕಾಪರ್ ವರವೂ ಹೌದು, ವಿಷವೂ ಹೌದು. ರಾತ್ರಿಯಲ್ಲಿ ಕಾಪರಿನಲ್ಲಿ ನೀರಿಟ್ಟು ಬೆಳಗ್ಗೆ ಕುಡಿದರೆ ಶೇ. 4 ಸಾವಿರದಷ್ಟು ಕಾಪರ್ ಪ್ರಮಾಣ ಜಾಸ್ತಿಯಾಗಿರುತ್ತದೆ. ಆಗ ನೀರಿನಲ್ಲಿ ಕಾಪರ್ ಲಿಚ್ಚಿಂಗ್ ಆದಾಗ ಮೆಟಲ್ ಪ್ರಮಾಣ ಹೆಚ್ಚಾಗಿ ರಾತ್ರಿಯಿಂದ ಬೆಳಗ್ಗೆ ಆಗುವ ಬದಲಾವಣೆಗಳು ಲಿವರ್ ಡ್ಯಾಮೇಜ್ ಮಾಡುತ್ತದೆ. ಇದನ್ನು ವೀಲಸನ್ ಡಿಸೀಸ್ (ವಿಲ್ಸನ್ ರೋಗ) ಎಂದು ಕರೆಯುತ್ತಾರೆ.
ಒಂದು ದಿನಕ್ಕೆ ನಮ್ಮ ದೇಹಕ್ಕೆ 1.1 ಎಂ.ಜಿ ಮಾತ್ರ ತಾಮ್ರ ಸಾಕು. ಅನ್ನ ತಿಂದರು ಅದರಲ್ಲಿ ಕಾಪರ್ ಸಿಗಲಿದೆ. ಆದರೂ ತಾಮ್ರ ಬಳಸುತ್ತೇವೆ. ಕಾಪರ್ ವಿಷ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಈ ಪ್ರಕಾರ ಆತ್ಮಹತ್ಯೆಗೆ ಹಲವೆಡೆ ಕಾಪರ್ ಸೆಲ್ ಫೈಡ್ ಕುಡಿಯುತ್ತಾರೆ, ಕುಡಿದರೆ ಸಾಯುತ್ತಾರೆ ಎಂಬ ಸತ್ಯ ರುಜುವತ್ತಾಗಿದೆ. ಹೀಗಾಗಿ ಕಾಪರ್ ಪ್ರಮಾಣ ದೇಹ ಸೇರಿದರೆ ಅಪಾಯವಾಗುತ್ತದೆ. ಕಾಪರ್ ಬಳಕೆಯ ಸೈಡ್ ಎಫೆಕ್ಟ್ ಗೊತ್ತಿರುವವರು, ವ್ಯಾಪಾರಿಗಳು, ಕಾಪರ್ ಬಗ್ಗೆ ಜಾಸ್ತಿ ಕೇಳಿದರೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಇಷ್ಟಲ್ಲದೇ ಕಾಪರ್ ಎಂದರೆ ಮೆಟಲ್. ಪಿತ್ತಕೋಶಕ್ಕೆ ಹೋದ ಮೆಟಲ್ ಹೊರತರುವುದು ಕಷ್ಟವಾಗುತ್ತದೆ. ಆಗ ದೇಹದಲ್ಲಿ ಮೆಟಲ್ ಸಂಗ್ರಹವಾಗಿ ಕಾಯಿಲೆಗಳು ಉದ್ಭವವಾಗುತ್ತದೆ.
ಕಾಪರ್ ಬಳಸಲು ಒಂದು ಉಪಾಯವಿದೆ. ಕಾಪರ್ ನಲ್ಲಿ ನೀರು, ಹಾಲು ಏನ್ ಹಾಕಿದರೂ ತಕ್ಷಣ ಉಪಯೋಗಿಸಬೇಕು. ಆದರೆ ತಡ ಮಾಡಿದರೆ ಮೆಟಲ್ ಪ್ರಮಾಣ ಆಹಾರ ಸೇರುತ್ತದೆ. ಸೈಡ್ ಎಫೆಕ್ಟ್ ಶುರುವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ