ಕರ್ನಾಟಕದ ಸಾಧಕರು

‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

1622

ಕನಕದಾಸರು ಕಾಲ:1508-1606

ಜನ್ಮನಾಮ :ತಿಮ್ಮಪ್ಪ ನಾಯಕ

ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)

ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.

ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)

ಮುಖ್ಯ ಗ್ರಂಥಗಳು:-

  1. ನಳಚರಿತ್ರೆ 481ಪದ್ಯಗಳುಳ್ಳ ನಳದಮಯಂತಿಯರ ಪ್ರೇಮ ಕಥೆ .
  2. ಹರಿಭಕ್ತಿಸಾರ 110 ಪದ್ಯಗಳ ಭಾಮಿನಿ ಷಟ್ಪದಿಯ ಪದ್ಯ ರೂಪ.
  3. ನೃಸಿಂಹಾವತಾರ – ನರಸಿಂಹಾವತಾರದ ಬಗ್ಯೆ ಒಂದು ಗ್ರಂಥ.
  4. ರಾಮಧ್ಯಾನಚರಿತ್ರೆ ರಾಗಿ -ಮತ್ತು ಅಕ್ಕಿಯ ಕುರಿತು ಗ್ರಂಥದಲ್ಲಿ ಪರಮಾತ್ಮನ ಶ್ಲಾಘನೆ.
  5. ಮೋಹನತರಂಗಿಣಿ ಒಂದು ಕಾವ್ಯ.

ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ  ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.

ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.

ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |

ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |

ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |

ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |

ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |

ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |

ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |

ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…