ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆಯಾಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ.

ಹೀಗೆ ಬೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯಬಹುದಾದ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳಬಹುದಂತೆ.
1 ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿಹೋಗುತ್ತಿದ್ದರೆ…. ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
2 ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ,ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಂತೆ.ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
3 ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ.ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ…

4 ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡಬೇಕೆಂದುಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
5 ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ,ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
6 ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ,ತಾವು ಅಂದುಕೊಂಡದ್ದನ್ನು ಸಾಧಿಸುತ್ತಾರಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.