ಆರೋಗ್ಯ

ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

491

ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.

ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.

ರೋಗ ನಿರೋಧ ಶಕ್ತಿ:-
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.

ಕ್ಯಾನ್ಸರ್ ದೂರ ಮಾಡುತ್ತದೆ:-
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್  ಬಾರದಂತೆ ತಡೆಯುತ್ತದೆ.

ಹೃದಯ ಕಾಪಾಡುತ್ತದೆ:-
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಮಲಬದ್ಧತೆ:-
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.

ಕಣ್ಣಿನ ಆರೋಗ್ಯ:-
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…