ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.

ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.
ರೋಗ ನಿರೋಧ ಶಕ್ತಿ:-
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.

ಕ್ಯಾನ್ಸರ್ ದೂರ ಮಾಡುತ್ತದೆ:-
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ.

ಹೃದಯ ಕಾಪಾಡುತ್ತದೆ:-
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಮಲಬದ್ಧತೆ:-
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.
ಕಣ್ಣಿನ ಆರೋಗ್ಯ:-
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…